Quantcast

Latest Articles


BIG NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ನ್ಯಾಯಾಧೀಶರ ಸಮ್ಮುಖದಲ್ಲಿಯೇ ಆರೋಪಿಯ...

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು, ಆರೋಪಿ ಫಯಾಜ್ ನ ರಕ್ತದ ಮಾದರಿ ಸಂಗ್ರಹಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ, ಆರೋಪಿ ಫಯಾಜ್ ಡಿಎನ್ ಎ ಪರೀಕ್ಷೆ...

View Article


ಕೇಂದ್ರದಿಂದ ಬರ ಪರಿಹಾರ: ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ-ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,27,2024 (www.justkannada.in): ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಟ್ಟಿರುವ ಬರಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಟೀಕಿಸಿದರು. ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ...

View Article

ಮಕ್ಕಳ ಭವಿಷ್ಯಕ್ಕಾಗಿ ಉತ್ತಮ ಶಿಕ್ಷಣ ಸಂಸ್ಥೆ ಆಯ್ಕೆ ಮಾಡಿ: ಹೆಚ್‌.ಆರ್‌ ರಂಗನಾಥ್‌

ಬೆಂಗಳೂರು: ನಮ್ಮ ಕಾಲದಲ್ಲಿ ಈ ರೀತಿಯ ಸೌಲಭ್ಯಗಳು ಇರಲಿಲ್ಲ. ಆದರೆ ಇಂದು ಎಲ್ಲವೂ ಬದಲಾಗಿದೆ. ಹೀಗಾಗಿ ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಉತ್ತಮ ಶಿಕ್ಷಣ ಸಂಸ್ಥೆಯನ್ನು ಆಯ್ಕೆ ಮಾಡಿ ಎಂದು ಪೋಷಕರಿಗೆ ಪಬ್ಲಿಕ್‌ ಟಿವಿ ಮುಖ್ಯಸ್ಥ ಹೆಚ್‌. ಆರ್‌...

View Article

ತಿಳಿದುಕೊಳ್ಳಿ “ದೇವರ ಮನೆ ಮತ್ತು ಪೂಜೆ”ಯ ನಿಯಮಗಳು

೧. ದೇವರ ಮನೆ, ದೀಪಗಳು , ದೇವರ ಪೂಜಾ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಶುಭಫಲವಿರುತ್ತದೆ. ೨. ದೇವರ ಮನೆಯಲ್ಲಿ ಒಡೆದಿರುವ, ಭಿನ್ನವಾಗಿರುವ, ವಿಗ್ರಹಗಳು, ಫೋಟೋಗಳು, ಯಂತ್ರಗಳು ಇಡಬೇಡಿ.. ೩. ದೇವರ ಮನೆಯಲ್ಲಿ ಗುಡಿಸೋ ಕಸವನ್ನು...

View Article

BREAKING NEWS: ಇವಿಎಂಗಳನ್ನು ಸಾಗಿಸುತ್ತಿದ್ದ ವಾಹನದ ಟೈರ್ ಸ್ಫೋಟ

ಕೋಲಾರ: ಇವಿಎಂಗಳನ್ನು ಸಾಗಿಸುತ್ತಿದ್ದ ವಾಹನದ ಟೈರ್ ಸ್ಫೋಟಗೊಂಡಿರುವ ಘಟನೆ ಕೋಲರ ಜಿಲ್ಲೆಯ ಮುಳಬಾಗಿಲು ಬಳಿ ನಡೆದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಇವಿಎಂಗಳಲ್ಲಿ ಅಭ್ಯರ್ಥಿಗಳ...

View Article


ಕೋಲ್ಕತ್ತಾ ಸೇರಿ ದೇಶದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ

ನವದೆಹಲಿ: ಕೋಲ್ಕತ್ತಾ ಸೇರಿ ದೇಶದ ಪ್ರಮುಖ ನಾಲ್ಕು ವಿಮಾನ ನಿಲ್ದಾಣಗಳಲ್ಲಿ (Airport Threat) ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಲಾಗಿದ್ದು, ಎಲ್ಲೆಡೆ ಗೊಂದಲದ ವಾತಾವರಣ ನಿರ್ಮಾಣ ಆಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಏಪ್ರಿಲ್ 26 ರಂದು...

View Article

ಪದೇ ಪದೇ ಮುಖ ತೊಳೆದುಕೊಳ್ಳುವುದು ಪ್ರಯೋಜನಕಾರಿಯೇ…..?

ಪದೇಪದೇ ಮುಖ ತೊಳೆಯುವುದರಿಂದ ತ್ವಚೆಗೆ ಅಂಟಿಕೊಂಡಿರುವ ಧೂಳು ಕೊಳೆ ದೂರವಾಗುತ್ತದೆ ಹಾಗೂ ನಿಮ್ಮ ತ್ವಚೆ ಮೊಡವೆ ಮುಕ್ತ ವಾಗುತ್ತದೆ ಎಂಬುದು ನಿಮಗೆ ತಿಳಿದ ಸಂಗತಿಯೇ. ಅದಕ್ಕೂ ಹೊರತಾಗಿ ತಣ್ಣೀರಿನಿಂದ ಮುಖ ತೊಳೆಯುವುದರಿಂದ ಇನ್ನೂ ಹಲವು...

View Article


ಬಾಗಲಕೋಟೆಯಲ್ಲಿಂದು ಸಂಯುಕ್ತಾ ಪಾಟೀಲ್ ಪರ ಸಿಎಂ ಸಿದ್ಧರಾಮಯ್ಯ ಭರ್ಜರಿ ಪ್ರಚಾರ

ಬಾಗಲಕೋಟೆ: ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬಾಗಲಕೋಟೆ ಕಾಂಗ್ರೆಸ್...

View Article

ರುಚಿ ಜೊತೆ ಆರೋಗ್ಯಕರ ಈ ಸಲಾಡ್

ಅನೇಕರು ಲೈಟ್ ಆಗಿ ಆಹಾರ ಸೇವನೆ ಮಾಡಲು ಇಷ್ಟಪಡ್ತಾರೆ. ಅದು ಸುಲಭವಾಗಿ ಜೀರ್ಣವಾಗುತ್ತೆ ಎಂಬುದು ಬಹುಮುಖ್ಯ ಕಾರಣ. ಕೆಲವರಿಗೆ ಸಲಾಡ್ ಎಂದ್ರೆ ಬಹಳ ಇಷ್ಟ. ನೀವು ಸಲಾಡ್ ಪ್ರಿಯರಾಗಿದ್ದರೆ ಈ ಬಾರಿ ರಷ್ಯನ್ ಸಲಾಡ್ ಮಾಡಿ ತಿನ್ನಿ. ರಷ್ಯನ್ ಸಲಾಡ್...

View Article

ಇಂದು ವಿದ್ಯಾಪೀಠಕ್ಕೆ ಚಾಲನೆ –ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

ಬೆಂಗಳೂರು: ಎಲ್ಲಕ್ಕಿಂತ ಮಿಗಿಲಾದ ಸಂಪತ್ತು, ಯಾರಿಂದಲೂ ಕದಿಯಲಾಗದ ವಸ್ತು ಯಾವುದು ಎಂದರೆ ಅದು ವಿದ್ಯೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಭವಿಷ್ಯದಲ್ಲಿ ಕುಟುಂಬಕ್ಕೆ ಒಳ್ಳೆದಾಗುತ್ತದೆ ಎಂಬ ಕಾರಣಕ್ಕೆ ಈಗ ಪೋಷಕರು ಮಕ್ಕಳ ಶಿಕ್ಷಣಕ್ಕೆ...

View Article



Latest Images

<script src="https://jsc.adskeeper.com/r/s/rssing.com.1596347.js" async> </script>
<script src="https://jsc.adskeeper.com/r/s/rssing.com.1596344.js" async> </script>