Quantcast

Latest Images

Latest Articles


ಪಂಜಾಬ್‌ ವಿರುದ್ಧ 3 ವಿಕೆಟ್‌ ಜಯ – 6ನೇ ಸ್ಥಾನಕ್ಕೆ ಜಿಗಿತ ಗುಜರಾತ್‌

ಮುಲ್ಲನಪುರ: ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ ಗುಜರಾತ್‌ ಟೈಟಾನ್ಸ್‌ (Gujarat Titans) ಪಂಜಾಬ್‌ ಕಿಂಗ್ಸ್‌(Punjab Kings) ವಿರುದ್ಧ 3 ವಿಕೆಟ್‌ಗಳ ಜಯ ಸಾಧಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿ...

View Article


ಬಿಜೆಪಿಯ 2 ಕೋಟಿ ಹಣಕ್ಕೆ ಐಟಿ ಕ್ಲೀನ್‌ ಚಿಟ್‌ –ಪ್ರಜಾಪ್ರಭುತ್ವದ ಮೇಲಿನ ಸರ್ಜಿಕಲ್...

ಬೆಂಗಳೂರು: ಬಿನ್ನಿಮಿಲ್ ಬಳಿ ಶನಿವಾರ ಸಂಜೆ 2 ಕೋಟಿ ರೂ. ಹಣ ಜಪ್ತಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಹಣ ತಮ್ಮದು ಎಂದು ಬಿಜೆಪಿ (BJP) ಹೇಳಿಕೊಂಡಿದ್ದು, ಇದಕ್ಕೆ ಪೂರಕವಾದ ಬ್ಯಾಂಕ್‌ ದಾಖಲೆಗಳನ್ನು ಒದಗಿಸಿದೆ. ಇದು ಮಾರ್ಚ್ 27ರಂದು ಕೆನರಾ...

View Article

BIG NEWS: ನಟೋರಿಯಸ್ ರೌಡಿ ಕುಣಿಗಲ್ ಗಿರಿ ಸೇರಿ 31 ರೌಡಿ ಶಿಟರ್ ಗಳು ಗಡಿಪಾರು

ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಖ್ಯಾತ ರೌಡಿಗಳನ್ನು ಗಡಿಪಾರು ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಎಸ್ ಪಿ ಅಶೋಕ್ ಕೆವಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ...

View Article

BIG NEWS: ದೇಶಕ್ಕೆ ಹಿಡಿದ ಶನಿ ಎಂದರೆ ಅದು ಮೋದಿ; ಮಾಜಿ ಸ್ಪೀಕರ್ ರಮೇಶ್ ಕುಮಾರ್...

ಕೋಲಾರ: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ರಾಜಕೀಯ ನಾಯಕರು ಭಾಷಣ ಮಾಡುವ ಬರದಲ್ಲಿ ಮಾತಿನ ಹಿಡಿತ ತಪ್ಪುತ್ತಿದ್ದು, ವಿದಾಗಳನ್ನು ಸೃಷ್ಟಿಸುತ್ತಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ...

View Article

ಕಾಂಗ್ರೆಸ್ ಸರ್ಕಾರ ಈ ನಾಡನ್ನ ಮತಾಂಧರ ಯುದ್ಧಭೂಮಿಯಾಗಿ ಮಾಡಿದೆ: ಬಿಎಸ್‌ವೈ ಕಿಡಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ (Congress Govt.) ಕರ್ನಾಟಕದಲ್ಲಿ ಮತಾಂಧ ಶಕ್ತಿಗಳನ್ನು ಬೆಳೆಸುವ ಕೆಲಸ ಮಾಡ್ತಿದೆ. ಒಂದೇ ವರ್ಷದಲ್ಲಿ ಈ ನಾಡನ್ನ ಮತಾಂಧರ ಯುದ್ಧಭೂಮಿಯನ್ನಾಗಿ ಮಾಡಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (BS Yediyurappa)...

View Article


ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ಪ್ರಯೋಜಕತ್ವ

ಬೆಂಗಳೂರು: ನಂದಿನಿ ಬ್ರಾಂಡ್‌ನಲ್ಲಿ (Nandini Milk) ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF), ಟಿ20 ಕ್ರಿಕೆಟ್ ವಿಶ್ವಕಪ್‌ಗಾಗಿ (T20 World Cup 2024) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್...

View Article

BIG NEWS: ಕೇಂದ್ರದ ವಿರುದ್ಧ ಕಾಂಗ್ರೆಸ್ ‘ಚೊಂಬು’ಜಾಹೀರಾತು; ಸರ್ಕಾರದ ವಿರುದ್ಧ...

ಮೈಸೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ‘ಚೊಂಬು’ ನೀಡಿದೆ ಎಂಬ ಕಾಂಗ್ರೆಸ್ ಜಾಹೀರಾತು ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ನವರು ಏನಾದರೂ ಜಾಹೀರಾತು ನೀಡಲಿ, ಈ ಬಾರಿ ಮತ್ತೆ ಮೋದಿ ಅವರೇ ಪ್ರಧಾನಿ...

View Article


ಪ್ರೀತಿ ಹೆಸ್ರಲ್ಲಿ ಅಮಾನುಷ ಕೃತ್ಯ ಎಸಗುವವರಿಗೆ ತಕ್ಕ ಶಿಕ್ಷೆಯಾಗ್ಲಿ- ನೇಹಾ ಹತ್ಯೆಗೆ...

– ಶಿವಣ್ಣ, ರಿಷಭ್‌, ರಕ್ಷಿತ್‌ ಹಾಗೂ ಅನುಶ್ರೀ ಹೇಳಿದ್ದು ಹೀಗೆ.. ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಬೆನ್ನಲ್ಲೇ ಕನ್ನಡ ಚಿತ್ರರಂಗ ಕೂಡ ವಿದ್ಯಾರ್ಥಿನಿ...

View Article

ಲೋಕಸಭಾ ಚುನಾವಣೆ: ಕೇರಳದಲ್ಲಿ 2 ಲಕ್ಷಕ್ಕೂ ಅಧಿಕ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

ತಿರುವನಂತಪುರಂ: ಲೋಕಸಭೆ ಚುನಾವಣೆಗೆ ಕೇವಲ ಆರು ದಿನಗಳು ಬಾಕಿಯಿದ್ದು, ಕೇರಳದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 2,09,661 ದೂರುಗಳು ಬಂದಿದ್ದು, 2,06,152 ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯ...

View Article

ಲೋಕಸಭಾ ಚುನಾವಣೆ: ಕೇರಳದಲ್ಲಿ 2 ಲಕ್ಷಕ್ಕೂ ಅಧಿಕ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

ತಿರುವನಂತಪುರಂ: ಲೋಕಸಭೆ ಚುನಾವಣೆಗೆ ಕೇವಲ ಆರು ದಿನಗಳು ಬಾಕಿಯಿದ್ದು, ಕೇರಳದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 2,09,661 ದೂರುಗಳು ಬಂದಿದ್ದು, 2,06,152 ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯ...

View Article

Latest Channels


EenaduIndia | ಸೌಂದರ್ಯ ಸಿಂಗಾರ

ಸೌಂದರ್ಯ ಸಿಂಗಾರ - EenaduIndia.com | © Copyright Ushodaya Enterprises Pvt. Ltd. 2018. All Rights Reserved.

View Channel




Latest Images